Webdunia - Bharat's app for daily news and videos

Install App

ಸರವಣ ಪರವಾಗಿ ಸಿಎಂ ಬಿಎಸ್ ವೈ ಪ್ರಚಾರ

Webdunia
ಭಾನುವಾರ, 1 ಡಿಸೆಂಬರ್ 2019 (11:27 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಶಿವಾಜಿನಗರದಲ್ಲಿ ರೋಡ್ ಶೋ ಮೂಲಕ ಪ್ರಚಾರ ಕಾರ್ಯ ಶುರುಮಾಡಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸರವಣ ಪರವಾಗಿ ಯಡಿಯೂರಪ್ಪ ಪ್ರಚಾರ ಮಾಡುತ್ತಿದ್ದಾರೆ.



ಬಿಜೆಪಿ ಅಭ್ಯರ್ಥಿ ಸರಣವರ ಪರವಾಗಿ ಪ್ರಚಾರ ಕಾರ್ಯದಲ್ಲಿ  ತೊಡಗಿರುವ ಸಿಎಂ ಬಿಎಸ್ ವೈ ಶಿವಾಜಿನಗರದಲ್ಲಿ ಬಿಜೆಪಿ ಪರ ಒಲವು ಇದೆ. ಸರವಣ 25-30 ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಐಎಂಎ ಕೇಸ್ ನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments