ಬಿಬಿಎಂಪಿ ಆಯುಕ್ತರ ಮೇಲೆ ಗರಂ ಆದ ಸಿಎಂ ಬಿಎಸ್ ವೈ

Webdunia
ಶುಕ್ರವಾರ, 14 ಫೆಬ್ರವರಿ 2020 (09:50 IST)
ಬೆಂಗಳೂರು : ನಿನ್ನೆ ನಡೆದ ನಗರಾಭಿವೃದ್ಧಿ ಸಭೆಯಲ್ಲಿ ಸಿಎಂ ಬಿಎಸ್ ವೈ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯುಕ್ತರಿಗೆ ಹಲವು ಪ್ರಶ್ನೆ ಕೇಳಿದ್ದು,  ರಸ್ತೆ ಗುಂಡಿಗಳನ್ನು ಇನ್ನೂ ಏಕೆ ಮುಚ್ಚಿಲ್ಲ. ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸೋವರೆಗೆ ಏನ್ ಮಾಡ್ತಿದ್ರಿ. ಕಸದ ಸಮಸ್ಯೆ ವಿಚಾರವಾಗಿ ಯಾವ ಕ್ರಮ ಕೈಗೊಂಡಿದ್ದೀರಿ. ಬೆಂಗಳೂರು ಕೆರೆ ಅಭಿವೃದ್ಧಿಗೆ ಹಣ ಕೊಟ್ರೂ ಅಭಿವೃದ್ಧಿಯಾಗ್ತಿಲ್ಲ. ಕೆರೆಗಳನ್ನು ಏಕೆ ಅಭಿವೃದ್ಧಿ ಪಡಿಸಿಲ್ಲವೆಂದು ಸಿಎಂ ಬಿಎಸ್ ವೈ ಬಿಬಿಎಂಪಿ ಆಯುಕ್ತರನ್ನು ತರಾಟೆಗೆ ತೆಗದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments