Webdunia - Bharat's app for daily news and videos

Install App

ಬಿಬಿಎಂಪಿ ಆಯುಕ್ತರ ಮೇಲೆ ಗರಂ ಆದ ಸಿಎಂ ಬಿಎಸ್ ವೈ

Webdunia
ಶುಕ್ರವಾರ, 14 ಫೆಬ್ರವರಿ 2020 (09:50 IST)
ಬೆಂಗಳೂರು : ನಿನ್ನೆ ನಡೆದ ನಗರಾಭಿವೃದ್ಧಿ ಸಭೆಯಲ್ಲಿ ಸಿಎಂ ಬಿಎಸ್ ವೈ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯುಕ್ತರಿಗೆ ಹಲವು ಪ್ರಶ್ನೆ ಕೇಳಿದ್ದು,  ರಸ್ತೆ ಗುಂಡಿಗಳನ್ನು ಇನ್ನೂ ಏಕೆ ಮುಚ್ಚಿಲ್ಲ. ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸೋವರೆಗೆ ಏನ್ ಮಾಡ್ತಿದ್ರಿ. ಕಸದ ಸಮಸ್ಯೆ ವಿಚಾರವಾಗಿ ಯಾವ ಕ್ರಮ ಕೈಗೊಂಡಿದ್ದೀರಿ. ಬೆಂಗಳೂರು ಕೆರೆ ಅಭಿವೃದ್ಧಿಗೆ ಹಣ ಕೊಟ್ರೂ ಅಭಿವೃದ್ಧಿಯಾಗ್ತಿಲ್ಲ. ಕೆರೆಗಳನ್ನು ಏಕೆ ಅಭಿವೃದ್ಧಿ ಪಡಿಸಿಲ್ಲವೆಂದು ಸಿಎಂ ಬಿಎಸ್ ವೈ ಬಿಬಿಎಂಪಿ ಆಯುಕ್ತರನ್ನು ತರಾಟೆಗೆ ತೆಗದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments