ಕ್ಯಾನ್ಸರ್ ಪೀಡಿತೆಯ ನೆರವಿಗೆ ಬಂದ ಸಿಎಂ ಬಿಎಸ್ ವೈ

Webdunia
ಸೋಮವಾರ, 13 ಏಪ್ರಿಲ್ 2020 (10:16 IST)

ಧಾರವಾಡ : ಲಾಕ್ ಡೌನ್ ಹಿನ್ನಲೆ ಚಿಕಿತ್ಸೆ ಪಡೆಯಲಾಗದೆ ಪರದಾಡುತ್ತಾ ಸಂಕಷ್ಟದಲ್ಲಿದ್ದ ಕುಟುಂಬವೊಂದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ನೆರವು ನೀಡಿದ್ದಾರೆ. 

 

ರಾಯಬಾಗ ತಾಲೂಕಿನ ಶಿರಗೂರು ಗ್ರಾಮದ ಕಮಲವ್ವ ಎಂಬುವವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಅವರಿಗೆ ತಕ್ಷಣ ಚಿಕಿತ್ಸೆ ನೀಡಬೇಕಾಗಿತ್ತು. ಆದರೆ ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯಿಂದ ಹೊರಗೆ ಬರಲಾಗದೆ ಒದ್ದಾಡುತ್ತಿದ್ದ ಕಮಲವ್ವ  ನೆರವಿಗೆ  ಇದೀಗ ಸಿಎಂ ಬಿಎಸ್ ವೈ ಬಂದಿದ್ದಾರೆ.

 

ಧಾರವಾಡದ ಡಿಹೆಚ್ ಓಗೆ ಚಿಕಿತ್ಸೆ ನೀಡಲು ಸಿಎಂ ಸೂಚಿಸಿದ್ದಾರೆ. ಆದಕಾರಣ ಇಂದು ಧಾರವಾಡದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಮಲವ್ವಗೆ ಚಿಕಿತ್ಸೆ ನೀಡಲಾಗುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments