ಪ್ರವಾಹ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿದ ಸಿಎಂ

Webdunia
ಭಾನುವಾರ, 25 ಜುಲೈ 2021 (17:07 IST)
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರ ಬೆಳಗಾವಿಯಲ್ಲಿ ಮಳೆ ಪ್ರಮಾಣ ತಗ್ಗಿದರೂ, ಪ್ರವಾಹದ ಭೀತಿಯಿಂದ ನದಿ ಪಾತ್ರದ 19 ಸಾವಿರ ಜನರನ್ನ ಸುರಕ್ಷಿತ ಪ್ರ
ದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.
ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಚಿವರ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೀದಿ ಪಾಲಾದ ಸಂತ್ರಸ್ತರಿಗೆ ಬಿ.ಎಸ್ ವೈ ಆತ್ಮ ಸ್ಥೈರ್ಯ ತುಂಬಿ ಆದಷ್ಟು ಬೇಗ ಪರಿಹಾರ ಕಾರ್ಯ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಿ.ಎಂ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆ ಮಧ್ಯೆ ಸಿಎಂ ಬಿ.ಎಸ್.ವೈ ಪರಿಹಾರದ ನೆರವಿಗಾಗಿ ಕೇಂದ್ರ ಕ್ಕೆ ಪತ್ರ ಬರೆಯುತ್ತೇನೆ.. ಸಾಧ್ಯವಾದ್ರೆ ನಾಳೆ ಕಾರವಾರದ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವುದಾಗಿ ಸಿಎಂ ಮಾರ್ಮಿಕವಾಗಿ ಹೇಳಿದ್ರು. ನಾಯಕತ್ವ ಬದಲಾವಣೆ ಬಗ್ಗೆ ಕಾದು ನೋಡೋಣ ಎಂಬ ಹೇಳಿಕೆ ಈಗ ಕುತೂಹಲ ಸೃಷ್ಟಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ದರ್ಪ ನೋಡಿ Video

Video: ಗುಜರಾತಿಗಳು ಅನಕ್ಷಸ್ಥರು ಎಂದು ಮಲ್ಲಿಕಾರ್ಜುನ ಖರ್ಗೆ ಅವಮಾನ

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಮುಂದಿನ ಸುದ್ದಿ
Show comments