Webdunia - Bharat's app for daily news and videos

Install App

ಸಿಎಂ ಬಜೆಟ್ ಮಂಡಿಸುವುದು ಡೌಟ್ ಎಂದಿದ್ದಕ್ಕೆ ದೋಸ್ತಿ ಸರ್ಕಾರದಲ್ಲಿ ಆತಂಕ

Webdunia
ಸೋಮವಾರ, 4 ಫೆಬ್ರವರಿ 2019 (08:40 IST)
ಬೆಂಗಳೂರು : ಫೆಬ್ರವರಿ 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಬಜೆಟ್​ ಮಂಡಿಸಲಿದ್ದಾರೆ. ಆದರೆ ಬಿಜೆಪಿಯವರು, ಸಿಎಂ ಈ ಬಾರಿ ಬಜೆಟ್ ಮಂಡಿಸುವುದು ಡೌಟ್ ಎಂದಿದ್ದಕ್ಕೆ ದೋಸ್ತಿ ಸರ್ಕಾರದಲ್ಲಿ ಆತಂಕ ಶುರುವಾಗಿದೆ ಎನ್ನಲಾಗಿದೆ.


ಹೌದು. ಬಿಜೆಪಿ ನಾಯಕರು ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಆತಂಕಗೊಂಡ  ದೋಸ್ತಿ ಸರ್ಕಾರ ಫೆ.6 ರಿಂದ ಆರಂಭವಾಗಿಲಿರುವ ಜಂಟಿ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಟ್ಟುಗೂಡಿಸುವ ಕೆಲಸ ಮಾಡುತ್ತಿದ್ದಾರೆ.


ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಡಿಸಿಎಂ ಜಿ. ಪರಮೇಶ್ವರ್ ನೇತೃತ್ವದಲ್ಲಿ ಫೆಬ್ರವರಿ 6 ರಂದು ಖಾಸಗಿ ಹೊಟೇಲ್ ​ನಲ್ಲಿ ದೋಸ್ತಿ ಪಕ್ಷಗಳ ಶಾಸಕರಿಗೆ, ಸಚಿವರಿಗೆ ಔತಣಕೂಟ ಏರ್ಪಡಿಸಲಾಗಿದೆ. ಔತಣಕೂಟದ ಜತೆಗೆ ಎರಡೂ ಪಕ್ಷಗಳ ಜಂಟಿ ಶಾಸಕಾಂಗ ಸಭೆ ನಡೆಸಲು ಉಭಯ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments