Select Your Language

Notifications

webdunia
webdunia
webdunia
webdunia

ಶಾಲೆ ಆರಂಭದ ಬಗ್ಗೆ ಚರ್ಚಿಸಲು ನಾಳೆ ಸಚಿವರ ಸಭೆ ಕರೆದ ಸಿಎಂ

ಶಾಲೆ ಆರಂಭದ ಬಗ್ಗೆ ಚರ್ಚಿಸಲು ನಾಳೆ ಸಚಿವರ ಸಭೆ ಕರೆದ ಸಿಎಂ
ಬೆಂಗಳೂರು , ಭಾನುವಾರ, 22 ನವೆಂಬರ್ 2020 (10:32 IST)
ಬೆಂಗಳೂರು : ಶಾಲೆ ಆರಂಭದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಾಳೆ ಸಭೆ ಕರೆದಿದ್ದಾರೆ .

ನಾಳೆ ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದು, ನಾಳೆ ಶಾಲೆ, ಪಿಯು ಕಾಲೇಜು ಭವಿಷ್ಯ ನಿರ್ಧಾರವಾಗಲಿದೆ.

ಶಾಲೆ ಆರಂಭದ ಬಗ್ಗೆ ಸಚಿವರ ಜತೆ ಸಭೆಯಲ್ಲಿ ಚರ್ಚಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ತೆರೆಯಬೇಕೋ? ಬೇಡವೋ?  ಎಂದು ಚರ್ಚಿಸಲಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿರುದ್ಧ ಸಿಡಿದೆದ್ದ ಇತರೆ ಸಂಘಟನೆಗಳು