Select Your Language

Notifications

webdunia
webdunia
webdunia
webdunia

ರೈತರ ಸಮಸ್ಯೆ ಬಗೆಹರಿಸಲು ಸಭೆ ಕರೆದ ಸಿಎಂ

ರೈತರ ಸಮಸ್ಯೆ ಬಗೆಹರಿಸಲು ಸಭೆ ಕರೆದ ಸಿಎಂ
ಬೆಂಗಳೂರು , ಬುಧವಾರ, 1 ಏಪ್ರಿಲ್ 2020 (09:22 IST)
ಬೆಂಗಳೂರು: ಲಾಕ್ ಡೌನ್ ನಿಂದ ರೈತರು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ಬೆಳಿಗ್ಗೆ 10.30ಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದಾರೆ.

ರೈತರು ಬೆಳೆದ ಬೆಳೆ ಸಾಗಣೆ ಮಾಡುವುದಕ್ಕೆ ಸಮಸ್ಯೆ ಹಿನ್ನೆಲೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಚಿವರು, ಅಧಿಕಾರಿಗಳ ಜತೆ ಬಿಎಸ್ ವೈ ಚರ್ಚೆ ನಡೆಸಲಿದ್ದಾರೆ.ಸಭೆಯಲ್ಲಿ ತೋಟಗಾರಿಕೆ ಇಲಾಖೆ ಸಚಿವ ನಾರಾಯಣಗೌಡ, ಕೃಷಿ ಇಲಾಖೆ ಸಚಿವ ಬಿ.ಸಿ. ಪಾಟೀಲ್, ಅಧಿಕಾರಿಗಳು ಭಾಗಿಯಾಗಲಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸಿಸಿಬಿ ಪೊಲೀಸರ್ ಬಲೆಗೆ ಬಿದ್ದ ನಕಲಿ ಸ್ಯಾನಿಟೈಸರ್ ತಯಾರಕ