Webdunia - Bharat's app for daily news and videos

Install App

ಅಂಗಾಂಗ ದಾನಕ್ಕೆ ಸಿಎಂ ಕರೆ

Webdunia
ಶನಿವಾರ, 13 ಆಗಸ್ಟ್ 2022 (17:55 IST)
ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು..ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ..ಮಾನವ ಜನ್ಮ ಶ್ರೇಷ್ಠವಾದದ್ದು. ಅದನ್ನು ಉಳಿಸುವ ಕೆಲಸ ಮಾಡಬೇಕಿದೆ. ಸಾಧಕನಿಗೆ ಸಾವಿಲ್ಲ, ಸಾವಿನ ನಂತರವು ಬದುಕಬಹುದು. ಇದೇ ರೀತಿಯಲ್ಲಿ ಅಂಗಾಂಗ ದಾನದ ಮೂಲಕ ಸತ್ತನಂತರವೂ ಬದುಕಬಹುದು..ರಾಜ್ಯಾದ್ಯಂತ 18 ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಅಂಗಾಂಗ ದಾನ ಮಾಡಲು ಇಚ್ಛಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments