Webdunia - Bharat's app for daily news and videos

Install App

ಬಿಎಸ್ ವೈ ಸ್ವಕ್ಷೇತ್ರದಲ್ಲಿ ಸಿಎಂ ಪ್ರಚಾರ

Webdunia
ಭಾನುವಾರ, 28 ಅಕ್ಟೋಬರ್ 2018 (16:14 IST)
ಉಪಚುನಾವಣೆ ಕಾವು ರಂಗೇರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಸಕ್ರಿಯರಾಗಿದ್ದಾರೆ. ಏತನ್ಮಧ್ಯೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶಿವಮೊಗ್ಗದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಕ್ಷೇತ್ರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ. ಮಂಡ್ಯ, ರಾಮನಗರ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿರುವ ಸಿಎಂ, ಈಗ ಶಿವಮೊಗ್ಗದಲ್ಲಿ ಮತಬೇಟೆ ಶುರುವಿಟ್ಟುಕೊಂಡಿದ್ದಾರೆ.

ಶಿವಮೊಗ್ಗದ ವಿವಿಧ ಕಡೆ ಜೆಡಿಎಸ್ ಆಯೋಜಿಸಿದ್ದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಹಿಂಸಾಚಾರವಾದರೆ ಅದಕ್ಕೆ ಭಾರತವೇ ಕಾರಣವಂತೆ: ಕೆಪಿ ಶರ್ಮಾ ಓಲಿ ಆರೋಪ

ಪತ್ನಿ ಜೊತೆ ಡಿಕೆ ಶಿವಕುಮಾರ್ ಮತ್ತೆ ಟೆಂಪಲ್ ರನ್: ಸಿಎಂ ಆಗೇ ಆಗ್ತೀರಿ ಬಿಡಿ ಸರ್ ಎಂದ ಜನ

Bengaluru Rains: ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಬಂದ ಗಾಳಿ, ಮಳೆಗೆ ಜನ ಕಕ್ಕಾಬಿಕ್ಕಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments