Webdunia - Bharat's app for daily news and videos

Install App

ಈ ಕಾರಣಕ್ಕೆ ವಿಜಯಪುರ ಜಿಲ್ಲಾ ಪ್ರವಾಸ ರದ್ದು ಮಾಡಿದ ಸಿಎಂ

Webdunia
ಗುರುವಾರ, 16 ಜನವರಿ 2020 (09:50 IST)
ಬೆಂಗಳೂರು : ರಾಜ್ಯಕ್ಕೆ ನಾಳೆ ಅಮಿತ್ ಶಾ ಭೇಟಿ ಹಿನ್ನಲೆ ಸಿಎಂ ಯಡಿಯೂರಪ್ಪ ವಿಜಯಪುರ ಜಿಲ್ಲಾ ಪ್ರವಾಸ ರದ್ದು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಸಿಎಂ ಯಡಿಯೂರಪ್ಪ ಇಂದು ಸಂಜೆ ವಿಜಯಪುರಕ್ಕೆ ತೆರಳಿ ನಾಳೆ ವಾಪಾಸಾಗಬೇಕಿತ್ತು. ಆದ್ರೆ ನಾಳೆ ರಾಜ್ಯಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ  ಆಗಮಿಸಲಿದ್ದು,  ಅವರು ಎಷ್ಟು ಗಂಟೆಗೆ ಬರುತ್ತಾರೆಂಬ ಮಾಹಿತಿ ಇಲ್ಲವಾದ್ದರಿಂದ  ಶಾ ಬಂದಾಗ ಭೇಟಿಗೆ ಕಾಲಾವಕಾಶ ಸಿಗದಿದ್ದರೆ ತೊಂದರೆಯಾಗುತ್ತದೆ, ಸಂಪುಟ ವಿಸ್ತರಣೆ, ಇತರ ವಿಚಾರಗಳ ಬಗ್ಗೆ ಚರ್ಚೆಗೆ ಸಮಸ್ಯೆಯಾಗುತ್ತದೆ.


ಚರ್ಚೆಗೆ ಅವಕಾಶ ಸಿಗದಿದ್ದರೆ ಮತ್ತೆ ಒಂದುವಾರ ಕಾಯಬೇಕಾದ ಅನಿವಾರ್ಯತೆ ಎದುರಾದರೆ ಎಂಬ ಕಾರಣಕ್ಕೆ ಸಿಎಂ ವಿಜಯಪುರ ಜಿಲ್ಲಾ ಪ್ರವಾಸ ರದ್ದು ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments