Webdunia - Bharat's app for daily news and videos

Install App

ಈ ಕಾರಣಕ್ಕೆ ವಿಜಯಪುರ ಜಿಲ್ಲಾ ಪ್ರವಾಸ ರದ್ದು ಮಾಡಿದ ಸಿಎಂ

Webdunia
ಗುರುವಾರ, 16 ಜನವರಿ 2020 (09:50 IST)
ಬೆಂಗಳೂರು : ರಾಜ್ಯಕ್ಕೆ ನಾಳೆ ಅಮಿತ್ ಶಾ ಭೇಟಿ ಹಿನ್ನಲೆ ಸಿಎಂ ಯಡಿಯೂರಪ್ಪ ವಿಜಯಪುರ ಜಿಲ್ಲಾ ಪ್ರವಾಸ ರದ್ದು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಸಿಎಂ ಯಡಿಯೂರಪ್ಪ ಇಂದು ಸಂಜೆ ವಿಜಯಪುರಕ್ಕೆ ತೆರಳಿ ನಾಳೆ ವಾಪಾಸಾಗಬೇಕಿತ್ತು. ಆದ್ರೆ ನಾಳೆ ರಾಜ್ಯಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ  ಆಗಮಿಸಲಿದ್ದು,  ಅವರು ಎಷ್ಟು ಗಂಟೆಗೆ ಬರುತ್ತಾರೆಂಬ ಮಾಹಿತಿ ಇಲ್ಲವಾದ್ದರಿಂದ  ಶಾ ಬಂದಾಗ ಭೇಟಿಗೆ ಕಾಲಾವಕಾಶ ಸಿಗದಿದ್ದರೆ ತೊಂದರೆಯಾಗುತ್ತದೆ, ಸಂಪುಟ ವಿಸ್ತರಣೆ, ಇತರ ವಿಚಾರಗಳ ಬಗ್ಗೆ ಚರ್ಚೆಗೆ ಸಮಸ್ಯೆಯಾಗುತ್ತದೆ.


ಚರ್ಚೆಗೆ ಅವಕಾಶ ಸಿಗದಿದ್ದರೆ ಮತ್ತೆ ಒಂದುವಾರ ಕಾಯಬೇಕಾದ ಅನಿವಾರ್ಯತೆ ಎದುರಾದರೆ ಎಂಬ ಕಾರಣಕ್ಕೆ ಸಿಎಂ ವಿಜಯಪುರ ಜಿಲ್ಲಾ ಪ್ರವಾಸ ರದ್ದು ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments