Webdunia - Bharat's app for daily news and videos

Install App

ಸಿಎಂ ಅಭ್ಯರ್ಥಿ ಆಯ್ಕೆಯನ್ನು ‘ಹೈ’ ತೀರ್ಮಾನ ಮಾಡಲಿದೆ- ಪ್ರಿಯಾಂಕ್ ಖರ್ಗೆ

Webdunia
ಗುರುವಾರ, 16 ಫೆಬ್ರವರಿ 2023 (19:32 IST)
ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಉಳಿದಿದ್ದು, ಎಲ್ಲೆಡೆ ಚುನಾವಣೆ ಕಾವು ಜೋರಾಗಿದೆ. ಪ್ರತಿಯೊಬ್ಬರು ಕೂಡ ಸಿಎಂ ಆಗಬೇಕೆಂದು ಇಂಗಿತ ವ್ಯಕ್ತಪಡಿಸುತ್ತಿದ್ದು, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಸಿಎಂ ಆಗುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಪರಮೇಶ್ವರ್ ಸಿಎಂ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದು, ಪರಮೇಶ್ವರ್ ಸಿಎಂ ಹುದ್ದೆ ಕೇಳೋದ್ರಲ್ಲಿ ತಪ್ಪೇನಿದೆ. ಸಂಪೂರ್ಣವಾಗಿ ಅಧಿಕಾರಕ್ಕೆ ಬರ್ತೀವಿ ಅಂತಾ ನಮಗೆ ವಿಶ್ವಾಸ ಇದೆ. ಹತ್ತಲ್ಲ ಹದಿನೈದು ಜನ ಸಿಎಂ ಅಭ್ಯರ್ಥಿಗಳು ನಮ್ಮ ಪಕ್ಷದಲ್ಲಿ ಇದ್ದೀವಿ. ನಮ್ಮಲ್ಲಿ ಲೀಡರ್ ಶಿಪ್ ನೋಡಿ, BJPಯಲ್ಲಿ ಯಾರಿದ್ದಾರೆ? ಎಂದು ಪ್ರಶ್ನೆ ಮಾಡಿದ್ರು. ನಾವು 135 ಸ್ಥಾನ ಗೆಲ್ಲುತ್ತೀವಿ. ಈಗಾಗಲೇ ಎಲ್ಲಾರು ಒಗ್ಗಟ್ಟಾಗಿ ಕೆಲಸ ಮಾಡಿ ಅಂತಾ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.150 ಸೀಟು ಗೆಲ್ಲಬೇಕು ಅಂತಾ ರಾಹುಲ್ ಹೇಳಿದ್ದಾರೆ. ಸಿಎಂ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

ಮುಂದಿನ ಸುದ್ದಿ
Show comments