Webdunia - Bharat's app for daily news and videos

Install App

ಯಡಿಯೂರಪ್ಪರಿಗೆ ಡಿಸೆಂಬರ್‌ವರೆಗೆ ಸಿಎಂ ಕುರ್ಚಿ ಭದ್ರ?

Webdunia
ಬುಧವಾರ, 29 ಜುಲೈ 2020 (22:20 IST)
ರಾಜ್ಯದ ರಾಜಕೀಯ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಡಿಸೆಂಬರ್‌ವರೆಗೆ ಸಿಎಂ ಸ್ಥಾನದಲ್ಲಿ ಸುರಕ್ಷಿತವಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಕೋವಿಡ್-19 ಆರ್ಭಟ ಕಡಿಮೆಯಾಗುವವರೆಗೂ ರಾಜಕೀಯ ಸಮಸ್ಯೆಗಳನ್ನು ನೋಡುವ ಮನಸ್ಥಿತಿಯಲ್ಲಿ ಹೈಕಮಾಂಡ್ ಇಲ್ಲ.

77 ವರ್ಷದ ಮುಖ್ಯಮಂತ್ರಿಯನ್ನು ಬದಲಿಸಿದರೆ ಅವರನ್ನು ಉನ್ನತ ಹುದ್ದೆಗೆ ಪರಿಗಣಿಸಬಹುದೆಂಬ ಆಶಯದೊಂದಿಗೆ ಪಕ್ಷದ ಕೆಲವು ಹಿರಿಯ ಮುಖಂಡರು ಕಾಯುತ್ತಿರುವುದು ರಾಜ್ಯದ ಜನತೆಗೆ ಗೊತ್ತಿರುವ ವಿಚಾರವಾಗಿದೆ.

20 ಶಾಸಕರನ್ನು ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಮಾಡಿದ ಹಠಾತ್ ನಿರ್ಧಾರ, ಬಿಜೆಪಿ ರಾಜ್ಯ ಘಟಕದಲ್ಲಿ  ಅಸಮಧಾನಕ್ಕೆ ಕಾರಣವಾಗಿದೆ. 

ಈ ನಡುವೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸೇರಿದಂತೆ ಹಲವರು  ದೆಹಲಿ ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments