Webdunia - Bharat's app for daily news and videos

Install App

ಸಿಎಂ ಬದಲಾವಣೆ ಖಚಿತ

Webdunia
ಗುರುವಾರ, 1 ಜುಲೈ 2021 (15:45 IST)
ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ರಾಜಕೀಯದಲ್ಲಿ ಏನೂ ಬೇಕಾದರೂ ಯಾವಾಗ ಬೇಕಾದರೂ ಆಗುತ್ತದೆ. ನಾನು ಆಗೊಂದು ಹೀಗೊಂದು ಮಾತನಾಡುವವನಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ವರ್ಷ ಸಿಎಂ ಬದಲಾವಣೆ ವಿಚಾರ ಇಲ್ಲ ಎಂದು ವಿಜಯೇಂದ್ರ ಹೇಳಿಕೆ ನೀಡಿರುವುದು ಅವರ ಮಗ ಆಗಿರುವುದರಿಂದ ಹಾಗೆ ಹೇಳ್ತಾರೆ. ನಾನು ಮುಖ್ಯಮಂತ್ರಿ ಆಗಿದ್ದರೆ ಹಾಗೆ ಹೇಳುತ್ತಿದ್ದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕಿಕ್ಬ್ಯಾಕ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಲಿ ಸಿಎಂ ಜೈಲಿಗೆ ಹೋದ ಉದಾಹರಣೆಗಳಿವೆ. ಹಿಂದಿನ ಇತಿಹಾಸ ತೆಗೆಯಿರಿ. ರಾಜಾಹುಲಿ ಅಂತ ಹೊಗಳಬೇಡಿ. ಯಾರ್ಯಾರು ಜೈಲಿಗೆ ಹೋಗಿದ್ದಾರೆ ಅಂತ ಲೀಸ್ಟ್ ತೆಗೆಯಿರಿ ಎಂದು ಅವರು ಹೇಳಿದರು.
ನಮ್ಮ ಪ್ರಧಾನಿಗಳಿಂದ ಭವಿಷ್ಯದ ಭಾರತ ನಿರ್ಮಾಣವಾಗುತ್ತಿದೆ. ಭ್ರಷ್ಟಾಚಾರಕ್ಕೆ ನಮ್ಮ ಪಕ್ಷ ಯಾವತ್ತು ಬಿಡಲ್ಲ. ಆದರೆ ಎಲ್ಲದಕ್ಕೂ ಕಾಲ ಕ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments