ಸಿಎಂ ಬದಲಾವಣೆ ಖಚಿತ

Webdunia
ಗುರುವಾರ, 1 ಜುಲೈ 2021 (15:45 IST)
ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ರಾಜಕೀಯದಲ್ಲಿ ಏನೂ ಬೇಕಾದರೂ ಯಾವಾಗ ಬೇಕಾದರೂ ಆಗುತ್ತದೆ. ನಾನು ಆಗೊಂದು ಹೀಗೊಂದು ಮಾತನಾಡುವವನಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ವರ್ಷ ಸಿಎಂ ಬದಲಾವಣೆ ವಿಚಾರ ಇಲ್ಲ ಎಂದು ವಿಜಯೇಂದ್ರ ಹೇಳಿಕೆ ನೀಡಿರುವುದು ಅವರ ಮಗ ಆಗಿರುವುದರಿಂದ ಹಾಗೆ ಹೇಳ್ತಾರೆ. ನಾನು ಮುಖ್ಯಮಂತ್ರಿ ಆಗಿದ್ದರೆ ಹಾಗೆ ಹೇಳುತ್ತಿದ್ದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕಿಕ್ಬ್ಯಾಕ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಲಿ ಸಿಎಂ ಜೈಲಿಗೆ ಹೋದ ಉದಾಹರಣೆಗಳಿವೆ. ಹಿಂದಿನ ಇತಿಹಾಸ ತೆಗೆಯಿರಿ. ರಾಜಾಹುಲಿ ಅಂತ ಹೊಗಳಬೇಡಿ. ಯಾರ್ಯಾರು ಜೈಲಿಗೆ ಹೋಗಿದ್ದಾರೆ ಅಂತ ಲೀಸ್ಟ್ ತೆಗೆಯಿರಿ ಎಂದು ಅವರು ಹೇಳಿದರು.
ನಮ್ಮ ಪ್ರಧಾನಿಗಳಿಂದ ಭವಿಷ್ಯದ ಭಾರತ ನಿರ್ಮಾಣವಾಗುತ್ತಿದೆ. ಭ್ರಷ್ಟಾಚಾರಕ್ಕೆ ನಮ್ಮ ಪಕ್ಷ ಯಾವತ್ತು ಬಿಡಲ್ಲ. ಆದರೆ ಎಲ್ಲದಕ್ಕೂ ಕಾಲ ಕ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments