ಸಿಎಂ – ಡಿಸಿಎಂ ನಡುವೆ ಕೋಲ್ಡ್ ವಾರ್?

Webdunia
ಬುಧವಾರ, 26 ಆಗಸ್ಟ್ 2020 (15:48 IST)
ಒಂದೆಡೆ ಕೊರೊನಾ ಮತ್ತೊಂದೆಡೆ ಮಳೆಹಾನಿ ರಾಜ್ಯದ ಜನರನ್ನು ಹೈರಾಣು ಮಾಡುತ್ತಿದೆ.

ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎಂಬ ಮಾತುಗಳು ಬಲವಾಗಿ ಕೇಳಿಬರತೊಡಗಿವೆ.

ಈ ಹಿಂದೆ ಸಚಿವ ಲಕ್ಷ್ಮಣ ಸವದಿ ದೆಹಲಿಗೆ ತೆರಳಿದ್ದಾಗಲೂ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೀಗ ಸಿಎಂ ಅವರು ನಡೆಸಿರುವ ವೈಮಾನಿಕ ಸಮೀಕ್ಷೆ ವೇಳೆ ಡಿಸಿಎಂರನ್ನು ಜೊತೆಗೆ ಕರೆದುಕೊಂಡು ಹೋಗದಿರೋದಕ್ಕೆ ಹಲವು ಊಹಾಪೋಹಗಳು ಕೇಳಿಬರಲಾರಂಭಿಸಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ ಹೀಗೆ ಬಂದು ಹಾಗೆ ಹೋಗಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೃಹಲಕ್ಷ್ಮಿ ಹಣ ತಲುಪಿದ್ಯಾ ಎಂದಾಗ ಇಲ್ಲ ಎಂದ ಜನ: ವಿಡಿಯೋ ಶೇರ್ ಮಾಡಿ ಟೀಕಿಸಿದ ಬಿಜೆಪಿ

ಎಲೆಕ್ಷನ್ ಇದೆ ಅಂತ ಮೋದಿ ಸೋಮನಾಥ ಮಂದಿರ ಸಂಭ್ರಮಾಚರಣೆ ಡ್ರಾಮಾ ಮಾಡ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕೊನೆಗೂ ರಾಹುಲ್ ಗಾಂಧಿ ಭೇಟಿಗೆ ಮುಹೂರ್ತ ಫಿಕ್ಸ್: ಕುರ್ಚಿ ಕದನದ ಕ್ಲೈಮ್ಯಾಕ್ಸ್

Karnataka Weather: ಕರ್ನಾಟಕಕ್ಕೆ ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments