Webdunia - Bharat's app for daily news and videos

Install App

ಸಿಎಂ – ಡಿಸಿಎಂ ನಡುವೆ ಕೋಲ್ಡ್ ವಾರ್?

Webdunia
ಬುಧವಾರ, 26 ಆಗಸ್ಟ್ 2020 (15:48 IST)
ಒಂದೆಡೆ ಕೊರೊನಾ ಮತ್ತೊಂದೆಡೆ ಮಳೆಹಾನಿ ರಾಜ್ಯದ ಜನರನ್ನು ಹೈರಾಣು ಮಾಡುತ್ತಿದೆ.

ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎಂಬ ಮಾತುಗಳು ಬಲವಾಗಿ ಕೇಳಿಬರತೊಡಗಿವೆ.

ಈ ಹಿಂದೆ ಸಚಿವ ಲಕ್ಷ್ಮಣ ಸವದಿ ದೆಹಲಿಗೆ ತೆರಳಿದ್ದಾಗಲೂ ಭಾರೀ ಚರ್ಚೆಗೆ ಕಾರಣವಾಗಿತ್ತು.

ಇದೀಗ ಸಿಎಂ ಅವರು ನಡೆಸಿರುವ ವೈಮಾನಿಕ ಸಮೀಕ್ಷೆ ವೇಳೆ ಡಿಸಿಎಂರನ್ನು ಜೊತೆಗೆ ಕರೆದುಕೊಂಡು ಹೋಗದಿರೋದಕ್ಕೆ ಹಲವು ಊಹಾಪೋಹಗಳು ಕೇಳಿಬರಲಾರಂಭಿಸಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments