Webdunia - Bharat's app for daily news and videos

Install App

ದೇವರ ದರ್ಶನ ಮುಂದುವರಿಸಿದ ಸಿಎಂ

Webdunia
ಗುರುವಾರ, 27 ಸೆಪ್ಟಂಬರ್ 2018 (18:07 IST)
ಕಲಬುರಗಿ, ಶೃಂಗೇರಿ ಬಳಿಕ ಇದೀಗ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೇಗುಲ ಯಾತ್ರೆಯನ್ನು ಮುಂದುವರಿಸಿದ್ದಾರೆ.

ಕಲಬುರಗಿಯ ದತ್ತಾತ್ರೇಯ, ಶೃಂಗೇರಿ ಶಾರದಾಂಬೆ ದರ್ಶನ ಬಳಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮಿಳುನಾಡಿನ ಪ್ರಸಿದ್ಧ ತಿರುಚಂದೂರುದನಲ್ಲಿರುವ ಮುರುಗನ್ ದೇವಾಲಯಕ್ಕೆ ಭೇಟಿ ನೀಡಿದರು.

ಮುರುಗನ್ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದರು. ಮುಖ್ಯಮಂತ್ರಿ ಆಗುವ ಮೊದಲು ಹಾಗೂ ಸಿಎಂ ಆದ ಮೇಲೆಯೂ ದೇಗುಲ ಭೇಟಿಯನ್ನು ಹೆಚ್.ಡಿ.ಕೆ ಮುಂದುವರಿಸಿದ್ದಾರೆ.

ಮುರುಗನ್ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಆರೋಗ್ಯ ಸುಧಾರಣೆಗಾಗಿ ಅವರ ಕುಟುಂಬ ವರ್ಗದವರು ವಿವಿಧ ದೇವಸ್ಥಾನಗಳಲ್ಲಿ ಪೂಜೆ, ಹೋಮ ನಡೆಸುತ್ತಲೇ ಬರುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments