ದೇವರ ದರ್ಶನ ಮುಂದುವರಿಸಿದ ಸಿಎಂ

Webdunia
ಗುರುವಾರ, 27 ಸೆಪ್ಟಂಬರ್ 2018 (18:07 IST)
ಕಲಬುರಗಿ, ಶೃಂಗೇರಿ ಬಳಿಕ ಇದೀಗ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೇಗುಲ ಯಾತ್ರೆಯನ್ನು ಮುಂದುವರಿಸಿದ್ದಾರೆ.

ಕಲಬುರಗಿಯ ದತ್ತಾತ್ರೇಯ, ಶೃಂಗೇರಿ ಶಾರದಾಂಬೆ ದರ್ಶನ ಬಳಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮಿಳುನಾಡಿನ ಪ್ರಸಿದ್ಧ ತಿರುಚಂದೂರುದನಲ್ಲಿರುವ ಮುರುಗನ್ ದೇವಾಲಯಕ್ಕೆ ಭೇಟಿ ನೀಡಿದರು.

ಮುರುಗನ್ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದರು. ಮುಖ್ಯಮಂತ್ರಿ ಆಗುವ ಮೊದಲು ಹಾಗೂ ಸಿಎಂ ಆದ ಮೇಲೆಯೂ ದೇಗುಲ ಭೇಟಿಯನ್ನು ಹೆಚ್.ಡಿ.ಕೆ ಮುಂದುವರಿಸಿದ್ದಾರೆ.

ಮುರುಗನ್ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಆರೋಗ್ಯ ಸುಧಾರಣೆಗಾಗಿ ಅವರ ಕುಟುಂಬ ವರ್ಗದವರು ವಿವಿಧ ದೇವಸ್ಥಾನಗಳಲ್ಲಿ ಪೂಜೆ, ಹೋಮ ನಡೆಸುತ್ತಲೇ ಬರುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಬೆಂಗಳೂರು, ಪುಣೆಗೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಪ್ರಹ್ಲಾದ್ ಜೋಶಿ ಒತ್ತಾಯ

ಮುಂದಿನ ಸುದ್ದಿ
Show comments