ದೇವರ ದರ್ಶನ ಮುಂದುವರಿಸಿದ ಸಿಎಂ

Webdunia
ಗುರುವಾರ, 27 ಸೆಪ್ಟಂಬರ್ 2018 (18:07 IST)
ಕಲಬುರಗಿ, ಶೃಂಗೇರಿ ಬಳಿಕ ಇದೀಗ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೇಗುಲ ಯಾತ್ರೆಯನ್ನು ಮುಂದುವರಿಸಿದ್ದಾರೆ.

ಕಲಬುರಗಿಯ ದತ್ತಾತ್ರೇಯ, ಶೃಂಗೇರಿ ಶಾರದಾಂಬೆ ದರ್ಶನ ಬಳಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮಿಳುನಾಡಿನ ಪ್ರಸಿದ್ಧ ತಿರುಚಂದೂರುದನಲ್ಲಿರುವ ಮುರುಗನ್ ದೇವಾಲಯಕ್ಕೆ ಭೇಟಿ ನೀಡಿದರು.

ಮುರುಗನ್ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದರು. ಮುಖ್ಯಮಂತ್ರಿ ಆಗುವ ಮೊದಲು ಹಾಗೂ ಸಿಎಂ ಆದ ಮೇಲೆಯೂ ದೇಗುಲ ಭೇಟಿಯನ್ನು ಹೆಚ್.ಡಿ.ಕೆ ಮುಂದುವರಿಸಿದ್ದಾರೆ.

ಮುರುಗನ್ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಆರೋಗ್ಯ ಸುಧಾರಣೆಗಾಗಿ ಅವರ ಕುಟುಂಬ ವರ್ಗದವರು ವಿವಿಧ ದೇವಸ್ಥಾನಗಳಲ್ಲಿ ಪೂಜೆ, ಹೋಮ ನಡೆಸುತ್ತಲೇ ಬರುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್, ಅಮೆರಿಕಾ ಕದನ ವಿರಾಮದಲ್ಲಿ ಪಾಕಿಸ್ತಾನ ಪಾತ್ರ: ವಿಶ್ವಗುರು ಎನ್ನುವ ಮೋದಿ ಫೇಲ್ ಎಂದ ಜೈ ರಾಂ ರಮೇಶ್

ಯುದ್ಧ ಮಾಡಿದ್ದು ಯಾಕೆ, ದಿಡೀರ್ ಕದನ ವಿರಾಮ ಯಾಕೆ: ಡೊನಾಲ್ಡ್ ಟ್ರಂಪ್ ವಿರುದ್ಧವೇ ತಿರುಗಿ ಬಿದ್ದ ಸಂಸದರು

ದಮ್ ಮೇಲೆ ದಮ್ ಹೊಡೆಯುವ ಈತ ಸಿಗರೇಟು ಬಾಬಾ ಅಂತೆ: ಜನ ಮರುಳೋ ಜಾತ್ರೆ ಮರುಳೋ Video

ಮುಂದಿನ ಸುದ್ದಿ
Show comments