Webdunia - Bharat's app for daily news and videos

Install App

ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡು!?

Webdunia
ಬುಧವಾರ, 10 ನವೆಂಬರ್ 2021 (07:34 IST)
ಬೆಂಗಳೂರು : ಬೈಎಲೆಕ್ಷನ್ ರಿಸಲ್ಟ್ ಹೊರಬಿದ್ದಿದ್ದೇ ಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸಂಭವಿಸ್ತಿದೆ.
ಅದ್ರಲ್ಲೂ ಬಿಜೆಪಿ ನಾಯಕರು ಬೈಎಲೆಕ್ಷನ್ ಫಲಿತಾಂಶದಿಂದ ಚಿಂತೆಗೀಡಾಗಿದ್ದಾರೆ. ಇಷ್ಟೆಲ್ಲದರ ಮಧ್ಯೆ ಜನರ ವಿಶ್ವಾಸ ಗೆಲ್ಲಲು ಬೃಹತ್ ಯಾತ್ರೆಗೂ ಪ್ಲ್ಯಾನ್ ಆಗಿದೆ. ಆದ್ರೆ ಈ ನಡುವೆ ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳ್ತಿದ್ದಾರೆ.
ಸಿಎಂ ತವರು ಜಿಲ್ಲೆಯಲ್ಲೇ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇದು ಸಿಎಂ ಸೇರಿದಂತೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ದಿಢೀರ್ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಿರೋದು ಭಾರಿ ಕುತೂಹಲ ಕೆರಳಿಸಿದೆ. ಇವತ್ತು ಬೆಳಗ್ಗೆ 9.45ಕ್ಕೆ ಕೆಐಎಬಿಯಿಂದ ತೆರಳಲಿರುವ ಸಿಎಂ, ಕೇಂದ್ರ ಸಚಿವರನ್ನ ಭೇಟಿಯಾಗಲಿದ್ದಾರೆ. ಹಾಗೆ ಸಂಜೆ ದೆಹಲಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಆದ್ರೆ ಬರೋಬ್ಬರಿ 1 ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡಾಯಿಸಿದ್ದು ಯಾಕೆ ಅನ್ನೋದೆ ಪ್ರಶ್ನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರಾವಣ ಮಾಸದ ಔತಣಕೂಟದಲ್ಲಿ ಮಾಂಸಾಹಾರ ಸೇವಿಸಿದರೇ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್: ವೈರಲ್ Video ಏನಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಮುಂದಿನ ಸುದ್ದಿ
Show comments