Webdunia - Bharat's app for daily news and videos

Install App

ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡು!?

Webdunia
ಬುಧವಾರ, 10 ನವೆಂಬರ್ 2021 (07:34 IST)
ಬೆಂಗಳೂರು : ಬೈಎಲೆಕ್ಷನ್ ರಿಸಲ್ಟ್ ಹೊರಬಿದ್ದಿದ್ದೇ ಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸಂಭವಿಸ್ತಿದೆ.
ಅದ್ರಲ್ಲೂ ಬಿಜೆಪಿ ನಾಯಕರು ಬೈಎಲೆಕ್ಷನ್ ಫಲಿತಾಂಶದಿಂದ ಚಿಂತೆಗೀಡಾಗಿದ್ದಾರೆ. ಇಷ್ಟೆಲ್ಲದರ ಮಧ್ಯೆ ಜನರ ವಿಶ್ವಾಸ ಗೆಲ್ಲಲು ಬೃಹತ್ ಯಾತ್ರೆಗೂ ಪ್ಲ್ಯಾನ್ ಆಗಿದೆ. ಆದ್ರೆ ಈ ನಡುವೆ ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳ್ತಿದ್ದಾರೆ.
ಸಿಎಂ ತವರು ಜಿಲ್ಲೆಯಲ್ಲೇ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇದು ಸಿಎಂ ಸೇರಿದಂತೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ದಿಢೀರ್ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಿರೋದು ಭಾರಿ ಕುತೂಹಲ ಕೆರಳಿಸಿದೆ. ಇವತ್ತು ಬೆಳಗ್ಗೆ 9.45ಕ್ಕೆ ಕೆಐಎಬಿಯಿಂದ ತೆರಳಲಿರುವ ಸಿಎಂ, ಕೇಂದ್ರ ಸಚಿವರನ್ನ ಭೇಟಿಯಾಗಲಿದ್ದಾರೆ. ಹಾಗೆ ಸಂಜೆ ದೆಹಲಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಆದ್ರೆ ಬರೋಬ್ಬರಿ 1 ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡಾಯಿಸಿದ್ದು ಯಾಕೆ ಅನ್ನೋದೆ ಪ್ರಶ್ನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments