Webdunia - Bharat's app for daily news and videos

Install App

ಚಾಮುಂಡಿಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

Webdunia
ಮಂಗಳವಾರ, 29 ಆಗಸ್ಟ್ 2023 (13:24 IST)
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
 
ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.

ಬಳಿಕ ಸರ್ಕಾರ 100 ದಿನ ಪೂರೈಸಿದ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ.

ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಮುಂದಿನ ಸುದ್ದಿ
Show comments