Webdunia - Bharat's app for daily news and videos

Install App

ದೀಪ ಬೆಳಗುವ ಮೂಲಕ ಗೃಹಲಕ್ಷ್ಮಿ ನೋಂದಣಿಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

Webdunia
ಬುಧವಾರ, 19 ಜುಲೈ 2023 (21:02 IST)
ಗೃಹಲಕ್ಷ್ಮಿ ನೋಂದಣಿ ಗೆ ಚಾಲನಾ ಕಾರ್ಯಕ್ರಮ ಆರಂಭವಾಗಿದ್ದು,ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.ಸಚಿವರಾದ ರಾಮಲಿಂಗಾರೆಡ್ಡಿ, ಮುನಿಯಪ್ಪ, ಬೈರತಿ ಸುರೇಶ್, ರಹೀಂ ಖಾನ್ ಭಾಗಿಯಾಗಿದ್ದಾರೆ.ನಾಡಗೀತೆಯೊಂದಿಗೆ ಕಾರ್ಯಕ್ರಮ  ಆರಂಭಿಸಿದ್ದು,ದೀಪ ಬೆಳಗುವ ಮೂಲಕ ಗೃಹಲಕ್ಷ್ಮಿ ನೋಂದಣಿಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ರು.
 
 ಸಾಂಕೇತಿಕವಾಗಿ ಗೃಹಲಕ್ಷ್ಮಿ ಯೋಜನೆಯ ಮಂಜೂರಾತಿ ಪ್ರತಿ ವಿತರಣೆ ಮಾಡಿದ್ರು.ಆನಂದಿ ಲಿಂಗಯ್ಯ, ಸುಮಾ ಪ್ರಭಾಕರ್, ಸತ್ಯಾ ಎಂಬ ಮೂವರು ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಮಾಡಿದ್ರು.ಗೃಹಲಕ್ಷ್ಮಿ ಯೋಜನೆ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments