Webdunia - Bharat's app for daily news and videos

Install App

ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ

Webdunia
ಗುರುವಾರ, 19 ಜುಲೈ 2018 (20:30 IST)
ಕುಶಾಲನಗರ ಸಮೀಪದ ಹಾರಂಗಿ ಅಣೆಕಟ್ಟೆಗೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ  ಆಗಮಿಸಿ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಾಡಿನ ಸಮೃದ್ಧಿಗಾಗಿ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ‌. ಶಿವಕುಮಾರ್, ಲೋಕೋಪಯೋಗಿ ಸಚಿವ ರೆವಣ್ಣನವರು ಸಿಎಂ ಗೆ ಸಾಥ್ ನೀಡಿದರು.

ಕೊಡಗಿನಲ್ಲಿ ವರ್ಷಧಾರೆಗೆ ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಜಲಾಶಯ ಭರ್ತಿಯಾಗಿದೆ. ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಸಮೇತ ಜಲಾಶಯಕ್ಕೆಆಗಮಿಸಿ ಬಾಗಿನ ಅರ್ಪಿಸಿದರುಇದಕ್ಕೂ ಮುನ್ನ, ಜಲಾಶಯದಮುಂಭಾಗದ ಕಾವೇರಿ ಪ್ರತಿಮೆಗೆ ಮುಖ್ಯಮಂತ್ರಿ ಪೂಜೆ ಸಲ್ಲಿಸಿದರು.

ಕೊಡಗಿನ ಸಂಪ್ರದಾಯದಂತೆ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲಾಯಿತು. ಸಂದರ್ಭ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ರೆವಣ್ಣ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್,  ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಸಚಿವ ಸಾ.ರಾ. ಮಹೇಶ್, ಪಿರಿಯಾಪಟ್ಟಣ ತಾಲ್ಲೂಕು ಶಾಸಕ ಮಹಾದೇವ್, ಅರಕಲಗೂಡು ತಾಲ್ಲೂಕು ಶಾಸಕ .ಟಿ. ರಾಮಸ್ವಾಮಿ ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments