ಶಿಕ್ಷಣ ಸಚಿವರನ್ನ ಸಮರ್ಥನೆ ಮಾಡಿಕೊಂಡ ಸಿಎಂ

Webdunia
ಸೋಮವಾರ, 14 ನವೆಂಬರ್ 2022 (17:10 IST)
ಶಾಲಾ ಗೋಡೆ ಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾತನ್ನು ಸಿಎಂ ಸಮರ್ಥನೆ ಮಾಡಿಕೊಂಡಿದ್ದಾರೆ.ಎಲ್ಲದರಲ್ಲೂ ರಾಜಕಾರಣ ಮಾಡುವಂತದ್ದು ಬಹಳ ಕೆಳ ಹಂತಕ್ಕೆ ಹೋಗ್ತಿದೆ.ಕೇಸರಿ ಬಣ್ಣ ನಮ್ಮ ಭಾರತದ ಧ್ವಜದಲ್ಲೇ ಇದೆ.ಕೇಸರಿ ಬಣ್ಣ ಕಂಡರೆ ಯಾಕೆ ಇವರಿಗೆ ಅಷ್ಟು ಅಲರ್ಜಿ.ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಶಾಲೆ ಮಾಡ್ತಿದ್ದೇವೆ.ಅವರು ತೊಡವಂತದ್ದೆಲ್ಲ ಕೇಸರಿ.ಅದರಲ್ಲಿ ಬೇರೆ ಯಾವುದೇ ಅರ್ಥ ಇಲ್ಲ.ವುವೇಕಾನಂದ ಅಂದರೆ ಎಲ್ಲರಿಗೂ ಜ್ಞಾನ ನೀಡುವಂತವರು.ಅದನ್ನು ಎಲ್ಲರು ಕಲಿಬೇಕಾ ವಿನಹ ರಾಜಕಾರಣ ಮಾಡೋದು ಸರಿಯಲ್ಲ ಎಂದು ವಿಧಾನಸೌದದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments