ಶಿಕ್ಷಣ ಸಚಿವರನ್ನ ಸಮರ್ಥನೆ ಮಾಡಿಕೊಂಡ ಸಿಎಂ

Webdunia
ಸೋಮವಾರ, 14 ನವೆಂಬರ್ 2022 (17:10 IST)
ಶಾಲಾ ಗೋಡೆ ಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾತನ್ನು ಸಿಎಂ ಸಮರ್ಥನೆ ಮಾಡಿಕೊಂಡಿದ್ದಾರೆ.ಎಲ್ಲದರಲ್ಲೂ ರಾಜಕಾರಣ ಮಾಡುವಂತದ್ದು ಬಹಳ ಕೆಳ ಹಂತಕ್ಕೆ ಹೋಗ್ತಿದೆ.ಕೇಸರಿ ಬಣ್ಣ ನಮ್ಮ ಭಾರತದ ಧ್ವಜದಲ್ಲೇ ಇದೆ.ಕೇಸರಿ ಬಣ್ಣ ಕಂಡರೆ ಯಾಕೆ ಇವರಿಗೆ ಅಷ್ಟು ಅಲರ್ಜಿ.ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಶಾಲೆ ಮಾಡ್ತಿದ್ದೇವೆ.ಅವರು ತೊಡವಂತದ್ದೆಲ್ಲ ಕೇಸರಿ.ಅದರಲ್ಲಿ ಬೇರೆ ಯಾವುದೇ ಅರ್ಥ ಇಲ್ಲ.ವುವೇಕಾನಂದ ಅಂದರೆ ಎಲ್ಲರಿಗೂ ಜ್ಞಾನ ನೀಡುವಂತವರು.ಅದನ್ನು ಎಲ್ಲರು ಕಲಿಬೇಕಾ ವಿನಹ ರಾಜಕಾರಣ ಮಾಡೋದು ಸರಿಯಲ್ಲ ಎಂದು ವಿಧಾನಸೌದದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ಮುಂದಿನ ಸುದ್ದಿ
Show comments