Webdunia - Bharat's app for daily news and videos

Install App

ಸಿಎಂ ದೆಹಲಿಯಾತ್ರೆ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್..?

Webdunia
ಬುಧವಾರ, 25 ಆಗಸ್ಟ್ 2021 (09:31 IST)
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಲಿದ್ದು, ಬಿಜೆಪಿ ವರಿಷ್ಠರ ಬಳಿ ಸಂಪುಟ ವಿಸ್ತರಣೆಯ ಬಗ್ಗೆ ಪ್ರಸ್ತಾಪ ನಡೆಸಲಿದ್ದಾರೆ ಎನ್ನಲಾಗಿದೆ. ಇಂದು ಹೈ ಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ, ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳ ಭರ್ತಿಗೆ ವರಿಷ್ಠರಿಂದ ಅನುಮತಿ ಕೇಳಲಿದ್ದಾರೆ. ಇನ್ನು ಬಿಜೆಪಿ ಹೈಕಮಾಂಡ್ ಕೂಡ ರಾಜ್ಯ ಸಂಪುಟ ವಿಸ್ತರಣೆಗೆ ಅಸ್ತು ಎನ್ನುವ ಸಾಧ್ಯತೆಯಿದೆ.

ಇನ್ನು ಉಳಿದ ನಾಲ್ಕು ಸ್ಥಾನಕ್ಕಾಗಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಕಾದು ಕುಳಿತಿದ್ದಾರೆ. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಶ್ರೀಮಂತ ಪಾಟೀಲ್, ಶಿವನಗೌಡ ನಾಯಕ್, ರಾಜುಗೌಡ, ಎ.ರಾಮದಾಸ್, ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ದತ್ತಾತ್ರೇಯ ರೇವೂರ್, ಎಂ.ಪಿ.ರೇಣುಕಾಚಾರ್ಯ, ಪ್ರೀತಂಗೌಡ ಸೇರಿದಂತೆ ಹಲವರು ಸಚಿವ ಆಕಾಂಕ್ಷಿಗಳಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments