Publish Date: Tue, 04 Oct 2022 (20:53 IST)
Updated Date: Tue, 04 Oct 2022 (21:16 IST)
ದಸರಾ ಬಳಿಕ ಸಿಎಂ ದೆಹಲಿ ಪ್ರವಾಸ ಮಾಡುವ ಸಾಧ್ಯತೆ ಇದೆ. ಹೀಗಾಗಿ ರಮೇಶ್ ಜಾರಕಿಹೊಳಿ ಆರ್ ಟಿ ನಗರದ ಸಿಎಂ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ. ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಯಾಗಿರುವ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ.ಹೀಗಾಗಿ ಈ ಉದ್ದೇಶದಿಂದ ಸಿಎಂ ಭೇಟಿಯಾಗಿ ರಮೇಶ್ ಜಾರಕಿಹೊಳಿ ಒತ್ತಡ ಹಾಕಿದಾರೆ.