Webdunia - Bharat's app for daily news and videos

Install App

ಕೈ ಶಾಸಕರ ಹೊಡೆದಾಟ ಪ್ರಕರಣ: ಗೃಹ ಸಚಿವರಿಗೆ ಸಿಎಂ ಸೂಚನೆ

Webdunia
ಗುರುವಾರ, 31 ಜನವರಿ 2019 (20:10 IST)
ಮೈತ್ರಿ ಸರಕಾರ ಉರುಳಿಸಲು  ಬಿಜೆಪಿ  ಮತ್ತೆ ಅಪರೇಷನ್ಕಮಲಕ್ಕೆ ಯತ್ನಿಸಿರುವ ಬೆನ್ನಲೇ ಮತ್ತೊಂದೆಡೆ ಕೈ ಶಾಸಕರ ನಡುವಿನ ಬಡಿದಾಟ ಪ್ರಕರಣ ಇತ್ಯರ್ಥಗೊಳಿಸಿ ಅವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಬೇಕೆಂದು ಸಿಎಂ ಕುಮಾರಸ್ವಾಮಿ ಅವರು, ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಸೂಚನೆ ನೀಡಿದ್ದಾರೆ.

ಫೆ. 6ರಿಂದ ಬಜೆಟ್ ಅಧಿವೇಶನ ಶುರುವಾಗಲಿದೆಅಷ್ಟರೊಳಗೆ ಶಾಸಕರಾದ ಕಂಪ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಬಡಿದಾಟ ಪ್ರಕರಣವನ್ನ ಇತ್ಯರ್ಥ ಮಾಡುವಂತೆ ತಾಕೀತು ಮಾಡಿರುವ ಸಿಎಂ ಅವರು, ಈಗಾಗಲೇ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂದು ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ.  

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಕರಣ ಇತ್ಯರ್ಥವಾಗಬೇಕು. ಇಲ್ಲವಾದ್ರೆ ಅಧಿವೇಶನದಲ್ಲಿ ಪ್ರಕರಣ ಬೇರೆ ಸ್ವರೂಪ ಪಡೆಯುತ್ತದೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments