ಕೈ ಶಾಸಕರ ಹೊಡೆದಾಟ ಪ್ರಕರಣ: ಗೃಹ ಸಚಿವರಿಗೆ ಸಿಎಂ ಸೂಚನೆ

Webdunia
ಗುರುವಾರ, 31 ಜನವರಿ 2019 (20:10 IST)
ಮೈತ್ರಿ ಸರಕಾರ ಉರುಳಿಸಲು  ಬಿಜೆಪಿ  ಮತ್ತೆ ಅಪರೇಷನ್ಕಮಲಕ್ಕೆ ಯತ್ನಿಸಿರುವ ಬೆನ್ನಲೇ ಮತ್ತೊಂದೆಡೆ ಕೈ ಶಾಸಕರ ನಡುವಿನ ಬಡಿದಾಟ ಪ್ರಕರಣ ಇತ್ಯರ್ಥಗೊಳಿಸಿ ಅವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಬೇಕೆಂದು ಸಿಎಂ ಕುಮಾರಸ್ವಾಮಿ ಅವರು, ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಸೂಚನೆ ನೀಡಿದ್ದಾರೆ.

ಫೆ. 6ರಿಂದ ಬಜೆಟ್ ಅಧಿವೇಶನ ಶುರುವಾಗಲಿದೆಅಷ್ಟರೊಳಗೆ ಶಾಸಕರಾದ ಕಂಪ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಬಡಿದಾಟ ಪ್ರಕರಣವನ್ನ ಇತ್ಯರ್ಥ ಮಾಡುವಂತೆ ತಾಕೀತು ಮಾಡಿರುವ ಸಿಎಂ ಅವರು, ಈಗಾಗಲೇ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂದು ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ.  

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಕರಣ ಇತ್ಯರ್ಥವಾಗಬೇಕು. ಇಲ್ಲವಾದ್ರೆ ಅಧಿವೇಶನದಲ್ಲಿ ಪ್ರಕರಣ ಬೇರೆ ಸ್ವರೂಪ ಪಡೆಯುತ್ತದೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments