Webdunia - Bharat's app for daily news and videos

Install App

ವಾಜುಭಾಯಿ ವಾಲಾ ನೇಮಕಕ್ಕೆ ಮುನ್ನ ಸಲಹೆ ಕೇಳಿಲ್ಲ: ಸಿಎಂ ಅಸಮಾಧಾನ

Webdunia
ಭಾನುವಾರ, 31 ಆಗಸ್ಟ್ 2014 (14:14 IST)
ಹೊಸ ರಾಜ್ಯಪಾಲರ ನೇಮಕಕ್ಕೆ ಸ್ವಾಗತವಿದೆ. ಯಾರೇ ನೇಮಕ ಮಾಡಿದರೂ ಸಂವಿಧಾನ ರೀತ್ಯ ಕೆಲಸ ಮಾಡುತ್ತಾರೆ. ಆದರೆ ಕೇಂದ್ರ ಸರ್ಕಾರದ ಕ್ರಮ ತಮಗೆ ಬೇಸರ ತಂದಿದೆ. ರಾಜ್ಯಪಾಲರನ್ನು ನೇಮಕ ಮಾಡುವ ಮುನ್ನ ರಾಜ್ಯಸರ್ಕಾರದ ಸಲಹೆ ಕೇಳುವುದು ಸಂಪ್ರದಾಯವಾಗಿತ್ತು.

ರಾಜ್ಯಸರ್ಕಾರದ ಸಲಹೆ ಆಧರಿಸಿ ರಾಜ್ಯಪಾಲರನ್ನು ನೇಮಿಸಲಾಗುತ್ತದೆ. ಆದರೆ ವಾಜುಭಾಯಿ ನೇಮಕ ಮುನ್ನ ಸರ್ಕಾರವನ್ನು ಸಂಪರ್ಕಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.ಪ್ರಧಾನಿ ಮೋದಿ ಈ ಬಗ್ಗೆ ತಮ್ಮ ಜೊತೆ ಚರ್ಚಿಸಿಲ್ಲ.

ಅವರ  ನಡೆ ತಮಗೆ ಬೇಸರ ತಂದಿದೆ ಎಂದೂ ಸಿದ್ದರಾಮಯ್ಯ ಹೇಳಿದರು. ಸೌಜನ್ಯಕ್ಕಾದರೂ ಮೋದಿ ನಮ್ಮ ಜೊತೆ ಚರ್ಚಿಸಬೇಕಿತ್ತು ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments