ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (20:37 IST)
ಬೆಂಗಳೂರು: ರಾಜ್ಯ ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆಯೊಂದನ್ನು ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಇಂದು ಸಂಜೆ ಡಿಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಅವರು ವಿಧಾನಸೌದಕ್ಕೆ ತೆರಳಿ ತಮ್ಮ ಕೊಠಡಿಗೆ ಪೂಜೆ ಸಲ್ಲಿಸಿದ್ದಾರೆ. ವಿಧಾನಸೌಧದ ಮೆಟ್ಟಿಲು ಏರುವ ಮೊದಲು ಮೆಟ್ಟಿಲುಗಳಿಗೆ ನಮಸ್ಕರಿಸಿಯೇ ಅವರು ತಮ್ಮ ಕೆಲಸ ಆರಂಭಿಸಿದ್ದಾರೆ.

ಇನ್ನು ಸಿಎಂ ಆದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಡಿಕೆ ಶಿವಕುಮಾರ್ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ವಿದ್ಯಾರ್ಥಿನಿಯರಂತೆ ವಿದ್ಯಾರ್ಥಿಗಳೂ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ಈ ಹಿಂದೆ ಡಿಸಿಎಂ ಆಗಿದ್ದಾಗ ಅವರಿಗೆ ಸಂವಾದವೊಂದರಲ್ಲಿ ವಿದ್ಯಾರ್ಥಿಗಳು ನಮಗೂ ಮಹಿಳೆಯರಂತೆ ಉಚಿತ ಬಸ್ ಟಿಕೆಟ್ ಕೊಡಿ ಎಂದು ಆಗ್ರಹಿಸಿದ್ದರು. ಅದನ್ನು ಈಗ ಅವರು ನೆರವೇರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಎಷ್ಟು ಸಿಂಪಲ್ ಇವರು.. ಪ್ರಮಾಣ ವಚನದ ಬಳಿಕ ನಡೆದುಕೊಂಡೇ ವಿಧಾನ ಸೌಧಕ್ಕೆ ಹೋದ ಕೃಷ್ಣ ಭೈರೇಗೌಡ: Video

ಸಿಎಂ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯದ ಜನತೆಗೆ ವಿಶೇಷ ಸಂದೇಶ ನೀಡಿದ ಡಿಕೆ ಶಿವಕುಮಾರ್‌, ಪೋಸ್ಟ್ ಇಲ್ಲಿದೆ

ಗಂಡನಿಗೆ ಏನು ಹೇಳ್ತೀರಾ ಅಂದ್ರೆ ನಾಚಿಕೊಂಡು ಏನು ಹೇಳಿದ್ರು ನೋಡಿ ಡಿಕೆ ಶಿವಕುಮಾರ್ ಪತ್ನಿ Video

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ನಟಿ ರಮ್ಯಾ ಎಷ್ಟು ಮುದ್ದಾಗಿ ರೆಡಿಯಾಗಿ ಬಂದಿದ್ದಾರೆ ನೋಡಿ, Video

ಮುಂದಿನ ಸುದ್ದಿ
Show comments