Webdunia - Bharat's app for daily news and videos

Install App

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (20:37 IST)
ಬೆಂಗಳೂರು: ರಾಜ್ಯ ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆಯೊಂದನ್ನು ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಇಂದು ಸಂಜೆ ಡಿಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಅವರು ವಿಧಾನಸೌದಕ್ಕೆ ತೆರಳಿ ತಮ್ಮ ಕೊಠಡಿಗೆ ಪೂಜೆ ಸಲ್ಲಿಸಿದ್ದಾರೆ. ವಿಧಾನಸೌಧದ ಮೆಟ್ಟಿಲು ಏರುವ ಮೊದಲು ಮೆಟ್ಟಿಲುಗಳಿಗೆ ನಮಸ್ಕರಿಸಿಯೇ ಅವರು ತಮ್ಮ ಕೆಲಸ ಆರಂಭಿಸಿದ್ದಾರೆ.

ಇನ್ನು ಸಿಎಂ ಆದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಡಿಕೆ ಶಿವಕುಮಾರ್ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ವಿದ್ಯಾರ್ಥಿನಿಯರಂತೆ ವಿದ್ಯಾರ್ಥಿಗಳೂ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ಈ ಹಿಂದೆ ಡಿಸಿಎಂ ಆಗಿದ್ದಾಗ ಅವರಿಗೆ ಸಂವಾದವೊಂದರಲ್ಲಿ ವಿದ್ಯಾರ್ಥಿಗಳು ನಮಗೂ ಮಹಿಳೆಯರಂತೆ ಉಚಿತ ಬಸ್ ಟಿಕೆಟ್ ಕೊಡಿ ಎಂದು ಆಗ್ರಹಿಸಿದ್ದರು. ಅದನ್ನು ಈಗ ಅವರು ನೆರವೇರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments