ಸಿಎಂಗೆ ಹೆಣ್ಣುಮಕ್ಕಳಿಲ್ಲ, ರಾಕ್ಷಸ ರಮೇಶ್‌ಕುಮಾರ್‌ಗೆ ಮಕ್ಕಳೇ ಇಲ್ಲ : ಕೆ.ಎಸ್.ಈಶ್ವರಪ್ಪ

Webdunia
ಸೋಮವಾರ, 13 ನವೆಂಬರ್ 2017 (14:20 IST)
ಸಿಎಂ ಸಿದ್ದರಾಮಯ್ಯಗೆ ಹೆಣ್ಣಮಕ್ಕಳಿಲ್ಲ, ರಾಕ್ಷಸ ರಮೇಶ್‌ಕುಮಾರ್‌ಗೆ ಮಕ್ಕಳೇ ಇಲ್ಲ. ಇವರಿಗೆ ಯಾವ ಕಾನೂನು ಜಾರಿಗೆ ತರಬೇಕು.ಯಾವ ಕಾನೂನು ಜಾರಿಗೆ ತರಬಾರದು ಎನ್ನುವ ಪರಿಜ್ಞಾನವೇ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಬೆಳಗಾವಿ ಸುವರ್ಣಸೌಧಧ ಬಳಿಯಿರುವ ಖಾಸಗಿ ವೈದ್ಯರ ಪ್ರತಿಭಟನೆ ವೇದಿಕೆಯಲ್ಲಿ ಮಾತನಾಡಿದ ಅವರು, ಕೊಲೆಗಡುಕ ಸಚಿವ ರಮೇಶ್‌ಕುಮಾರ್‌ಗೆ ವೈದ್ಯರ ಯಾವ ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು  ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
 
ಸರಕಾರದ ಕೆಪಿಎಂಇ ಮಸೂದೆ ಜಾರಿ ತೀರ್ಮಾನ ವಿರೋಧಿಸಿ ವೈದ್ಯರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಯಾವ ಪುರುಷಾರ್ಥಕ್ಕೆ ಸರಕಾರ ಇಂತಹ ಮಸೂದೆ ಮಂಡಿಸಲು ಮುಂದಾಗಿದೆ ಎಂದು ವಾಕ್‌ಪ್ರಹಾರ ನಡೆಸಿದ್ದಾರೆ.
.
ಸರಕಾರ ಯಾವುದೇ ಕಾರಣಕ್ಕೂ ಖಾಸಗಿ ವೈದ್ಯರ ಮರಣಶಾಸನವಾದ ಮಸೂದೆಯನ್ನು ಮಂಡಿಸಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments