Webdunia - Bharat's app for daily news and videos

Install App

ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (08:28 IST)
ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
Photo Courtesy: Google

ಗುರುವಾರ ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ಸಿಎಂ ಭೇಟಿ ನೀಡುವ ಸಂಬಂಧ ಮಾಹಿತಿ ನೀಡಿದರು.
ನನ್ನ ಮನವಿಯ ಮೇರೆಗೆ ಕಂದಾಯ ಸಚಿವ ಆರ್. ಅಶೋಕ್ ಅಕ್ಟೋಬರ್ 16ರಂದು ಹೊನ್ನಾಳಿಯಲ್ಲಿ ತಮ್ಮ ಗ್ರಾಮವಾಸ್ತವ್ಯ ಆರಂಭಿಸಲಿದ್ದಾರೆ, ಈ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ನ್ಯಾಮತಿಯಲ್ಲಿರುವ ಸುರುಹೊನ್ನೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸಲಿದ್ದಾರೆ ಎಂದು ಹೇಳಿದರು. ಗ್ರಾಮದಲ್ಲಿ ಬಗೆಹರಿಸಲಾಗದಂತ ಹಲವು ಸಮಸ್ಯೆಗಳಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments