ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (08:28 IST)
ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
Photo Courtesy: Google

ಗುರುವಾರ ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ಸಿಎಂ ಭೇಟಿ ನೀಡುವ ಸಂಬಂಧ ಮಾಹಿತಿ ನೀಡಿದರು.
ನನ್ನ ಮನವಿಯ ಮೇರೆಗೆ ಕಂದಾಯ ಸಚಿವ ಆರ್. ಅಶೋಕ್ ಅಕ್ಟೋಬರ್ 16ರಂದು ಹೊನ್ನಾಳಿಯಲ್ಲಿ ತಮ್ಮ ಗ್ರಾಮವಾಸ್ತವ್ಯ ಆರಂಭಿಸಲಿದ್ದಾರೆ, ಈ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ನ್ಯಾಮತಿಯಲ್ಲಿರುವ ಸುರುಹೊನ್ನೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸಲಿದ್ದಾರೆ ಎಂದು ಹೇಳಿದರು. ಗ್ರಾಮದಲ್ಲಿ ಬಗೆಹರಿಸಲಾಗದಂತ ಹಲವು ಸಮಸ್ಯೆಗಳಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments