Webdunia - Bharat's app for daily news and videos

Install App

ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿರುವ ಸಿಎಂ

Webdunia
ಶುಕ್ರವಾರ, 27 ಡಿಸೆಂಬರ್ 2019 (10:30 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಬಜೆಟ್ ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನಲೆಯಲ್ಲಿ ಹೈಕಮಾಂಡ್ ನಾಯಕರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ  ಸಿಎಂ ಯಡಿಯೂರಪ್ಪ ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿದ್ದಾರೆ. ಅಲ್ಲದೇ ಈ ಬಾರಿಯ ಬಜೆಟ್ ಭಾರೀ ಚಾಲೆಂಜ್ ಆಗಿರೋ ಹಿನ್ನಲೆ ಬಿಎಸ್ ವೈ ಬಜೆಟ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ.


ಉತ್ತರ ಕರ್ನಾಟಕದ ಪ್ರವಾಹಕ್ಕೆ ಹೆಚ್ಚು ಮಹತ್ವ ನೀಡಬೇಕು. ಹಾಗೇ ಮಲೆನಾಡು, ಕರಾವಲಿ ಭಾಗದ ಕಡೆಯೂ ಗಮನ ಕೊಡಬೇಕು. ಬರ ಆವರಿಸಿರುವ ತಾಲೂಕುಗಳ ಬಗ್ಗೆಯೂ ಗಮನ ಕೊಡಬೇಕು, ಜನಪ್ರಿಯ ಯೋಜನೆ ನೀಡುವ ಮೂಲಕ ಜನರ ಮನ ಗೆಲ್ಲಬೇಕು. ಆದಕಾರಣ ಸಿಎಂ ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments