Webdunia - Bharat's app for daily news and videos

Install App

ನಾಳೆ ಲಕ್ಕಿ ಹೌಸ್‌ಗೆ ಸಿಎಂ ಎಂಟ್ರಿ

Webdunia
ಸೋಮವಾರ, 4 ಸೆಪ್ಟಂಬರ್ 2023 (16:00 IST)
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಸಿಎಂ ಸಿದ್ದರಾಮಯ್ಯ ನಾಳೆ ಶಿಫ್ಟ್ ಆಗಲಿದ್ದಾರೆ. B.S. ಯಡಿಯೂರಪ್ಪ ಸಿಎಂ ಆಗಿದ್ದಾಗ ವಾಸವಿದ್ದ ಕಾವೇರಿ ನಿವಾಸದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆ, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ನಾಳೆ ಗೃಹಪ್ರವೇಶ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಂದ ಪೂಜೆ ಸಲ್ಲಿಸಲಾಗುವುದು.. ಕಳೆದ 2013ರಲ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಉಳಿದುಕೊಂಡಿದ್ರು.. ಬಳಿಕ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ರು.. ಅಂದು ಕೆ.ಜೆ.ಜಾರ್ಜ್ ಹೆಸರಿನಲ್ಲಿ ಹಂಚಿಕೆಯಾಗಿದ್ದ ಕಾವೇರಿ ನಿವಾಸದಲ್ಲಿ ಸ್ವತಃ ಸಿದ್ದರಾಮಯ್ಯ ಉಳಿದುಕೊಂಡಿದ್ರು.. ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಾಸ್ತವ್ಯ ಬದಲಿಸಿದ್ರು.. ಕಾವೇರಿಯಿಂದ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಶಿಫ್ಟ್ ಆಗಿದ್ದರು.. ಇದೀಗ ಸಿಎಂ ಆದ ಬಳಿಕ ಮತ್ತೆ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments