Webdunia - Bharat's app for daily news and videos

Install App

ನುಡಿದಂತೆ ನಡೆದ ಸಿಎಂ: ಜಾರಕಿಹೊಳಿಗೆ ಕೈಗಾರಿಕಾ ಖಾತೆ...?!

Webdunia
ಗುರುವಾರ, 26 ಫೆಬ್ರವರಿ 2015 (16:54 IST)
ಖಾತೆ ಬದಲಾವಣೆ ಮಾಡಬೇಕೆಂದು ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಸಚಿವ ಸತೀಶ್ ಜಾರಕಿಹೊಳಿಗೆ ಸಿಎಂ ಸಿದ್ದರಾಮಯ್ಯನವರು ಇಂದು ತಮ್ಮ ಬಳಿ ಇದ್ದ ಸಣ್ಣ ಕೈಗಾರಿಕಾ ಖಾತೆಯನ್ನು ಬಿಟ್ಟುಕೊಟ್ಟಿದ್ದು, ಅಬಕಾರಿ ಖಾತೆಯನ್ನು ಹಿಂಪಡೆದಿದ್ದಾರೆ. 
 
ಮೂಲಗಳ ಪ್ರಕಾರ, ಜಾರಕಿಹೊಳಿ ಅವರ ಬೇಡಿಕೆಯಂತೆ ಸಿಎಂ ಸಿದ್ದರಾಮಯ್ಯನವರು ಇಂದು ಸತೀಶ್ ಜಾರಕಿಹೊಳಿ ಅವರ ಬಳಿ ಇದ್ದ ಅಬಕಾರಿ ಖಾತೆಯನ್ನು ಬೆಡಿಕೆ ಇರುವ ಹಿನ್ನೆಲೆಯಲ್ಲಿ ಹಿಂಪಡೆದಿದ್ದು,,  ಅವರಿಗೆ ತಮ್ಮ ಬಳಿ ಇಧ್ದ ಸಣ್ಣ ಕೈಗಾರಿಕೆ ಖಾತೆಯನ್ನು ನೀಡಿದ್ದಾರೆ ಎನ್ನಲಾಗಿದೆ. 
 
ಇನ್ನು ಖಾತೆ ಬದಲಾವಣೆ ಮಾಡಿ ಎಂದು ರಾಜೀನಾಮೆ ಮೂಲಕ ಮುನಿಸು ತೋರಿಸಿದ್ದ ಜಾರಕಿಹೊಳಿ ಅವರಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸಂಪುಟ ವಿಸ್ತರಣೆ ವೇಳೆಯಲ್ಲಿ ಬೇರೆ ಖಾತೆಯನ್ನು ಹಂಚಿಕೆ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ಖಾತೆ ಬದಲಾವಣೆ ಮಾಡಿಕೊಡಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments