Webdunia - Bharat's app for daily news and videos

Install App

ಸಿಎಂ ಬಿಡುಗಡೆ ಮಾಡಿರುವ ಆಡಿಯೋ ನಕಲಿ - ಸಿಎಂ ವಿರುದ್ಧ ದೂರು ದಾಖಲಿಸಿದ ಬಿಎಸ್ ವೈ ಮಾಧ್ಯಮ ಸಲಹೆಗಾರ

Webdunia
ಸೋಮವಾರ, 11 ಫೆಬ್ರವರಿ 2019 (11:10 IST)
ಬೆಂಗಳೂರು : ಅಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬಿಎಸ್ ವೈ ಅವರ  ಮಾಧ್ಯಮ ಸಲಹೆಗಾರ ಎಂ.ಬಿ. ಮರಮಕಲ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.


ಸಿಎಂ ಬಿಡುಗಡೆ ಮಾಡಿರುವ ಆಡಿಯೋ ನಕಲಿಯಾಗಿದ್ದು, ತಮಗೆ ಬೇಕಾದಂತೆ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸಿಎಂ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಎಂ.ಬಿ. ಮರಮಕಲ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.


ಹಾಗೇ ಸಿಎಂ ಕುಮಾರಸ್ವಾಮಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿ ಘನತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಆಡಿಯೋದಲ್ಲಿದ್ದ ಕೆಲ ಎಲೆಕ್ಟ್ರಾನಿಕ್ ದಾಖಲೆಗಳನ್ನು ತಿರುಚಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು, ದೇವದುರ್ಗ ಅತಿಥಿ ಗೃಹಕ್ಕೆ ಗುರುಮಠಕಲ್ ಶಾಸಕರ ಪುತ್ರ ಶರಣಗೌಡ ಹೋದಾಗ ಅಲ್ಲಿ ಪತ್ರಕರ್ತ ಮರಮಕಲ್ ಸೇರಿ ಹಲವರು ಇದ್ದರು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮುಂದಿನ ಸುದ್ದಿ
Show comments