Webdunia - Bharat's app for daily news and videos

Install App

ಕೆಪಿಎಸ್‌ಸಿ ಅಧ್ಯಕ್ಷರಾಗಿ ಸಯ್ಯದ್ ಅಹ್ಮದ್ ಖಾನ್ ನೇಮಕಕ್ಕೆ ಸಿಎಂ ಒಲವು

Webdunia
ಶುಕ್ರವಾರ, 7 ನವೆಂಬರ್ 2014 (12:21 IST)
ಕೆಪಿಎಸ್‌ಸಿ ಅಧ್ಯಕ್ಷರಾಗುವ ರೇಸ್‌ಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದ್ದು, ಸಯ್ಯದ್ ಅಹ್ಮದ್ ಖಾನ್ ಮೇಲೆ ಮುಖ್ಯಮಂತ್ರಿ ಹೆಚ್ಚಿನ ಒಲವು ತೋರಿದ್ದಾರೆ. ಅಲ್ಪಸಂಖ್ಯಾತರಿಗೆ ಅಧ್ಯಕ್ಷಸ್ಥಾನ ನೀಡಲು ಸಿಎಂ ಒಲವು ತೋರಿರುವ ಹಿನ್ನೆಲೆಯಲ್ಲಿ ಸಯ್ಯದ್ ಅವರು ಅಧ್ಯಕ್ಷಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಸಿಎಂ ಭಾವಿಸಿದ್ದಾರೆ.

ಸಯ್ಯದ್ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದು, ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರ ಹತ್ತಿರದ ಸಂಬಂಧಿಯಾಗಿದ್ದಾರೆ.

 ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಗೆ ಇದುವರೆಗೆ ಮೂವರ ಹೆಸರು ಕೇಳಿಬಂದಿತ್ತು. ಹೈಕಮಾಂಡ್ ಒಪ್ಪಿದರೆ ವಾರದಲ್ಲೇ ನೇಮಕ ಮಾಡುವುದಾಗಿ ಸಿಎಂ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments