Webdunia - Bharat's app for daily news and videos

Install App

18 ವರ್ಷ ಮೇಲ್ಪಟ್ಟವರ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

Webdunia
ಶನಿವಾರ, 1 ಮೇ 2021 (12:50 IST)
ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಕೊರೋನಾ ಲಸಿಕೆ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.


ಲಸಿಕೆ ದಾಸ್ತಾನು ಕೊರತೆ ಹಿನ್ನಲೆಯಲ್ಲಿ ಮೂರನೇ ಹಂತದ ಅಭಿಯಾನ ಇಂದು ಆರಂಭವಾಗುವ ಬಗ್ಗೆ ಅನುಮಾನಗಳಿದ್ದವು. ಆದರೆ ಆ ಅನುಮಾನಗಳೆಲ್ಲಾ ನಿವಾರಿಸುವಂತೆ ಇಂದು ಸಿಎಂ ಖುದ್ದಾಗಿ ಚಾಲನೆ ನೀಡಿದ್ದಾರೆ.

ಲಸಿಕೆಗೆ ಸೇವಾ ಶುಲ್ಕ 100 ರೂ. ನಿಗದಿ ಮಾಡಲಾಗಿದೆ. ಇದಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. 3.56 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಸಿಂಎ ಈ ವೇಳೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments