ಮಾಧ್ಯಮದವರ ಮೇಲೆ ಫುಲ್ ಗರಂ ಆದ ಸಿಎಂ

Webdunia
ಗುರುವಾರ, 8 ಏಪ್ರಿಲ್ 2021 (13:58 IST)
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಶ್ನಿಇದ್ದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ  ಅವರು ಮಾಧ್ಯಮದವರ ಮೇಲೆ ಫುಲ್ ಗರಂ ಆಗಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳ ಸಂಚರಿಸುತ್ತಿದೆ. ಹೀಗಾಗಿ ಖಾಸಗಿ ಬಸ್ ಗಳ ಇನ್ಸುರೆನ್ಸ್, ಫಿಟ್ ನೆಸ್ ಬಗ್ಗೆ ಹಾಗೂ ದುಪ್ಪಟ್ಟು ದರ ಬಗ್ಗೆ,  ಪ್ರಯಾಣಿಕರ ಹಿತದೃಷ್ಟಿಯಿಂದ ಮಾಧ್ಯಮದವರು ಸಿಎಂ ಅವರನ್ನು ಪ್ರಶ್ನಿಸಿದ್ದಾರೆ.

ಇದರಿಂದ ಕೋಪಗೊಂಡ ಸಿಎಂ ಬಿಎಸ್ ವೈ, ನೀವೇನು ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಬೇಡ. ನೀವು ಇದರ ಬಗ್ಗೆ ಯಾವುದೇ ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ಹೇಗೆ ನಡೆಸಬೇಕೆಂದು ನಮಗೆ ಗೊತ್ತಿದೆ ಎಂದು ಗರಂ ಆಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments