Webdunia - Bharat's app for daily news and videos

Install App

ಮಾಧ್ಯಮಗಳ ಸಿಎಂ ಗರಂ: ಮಜಾ ಮಾಡಿ ಎಂದ ಕುಮಾರಸ್ವಾಮಿ

Webdunia
ಭಾನುವಾರ, 28 ಏಪ್ರಿಲ್ 2019 (17:51 IST)
ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. ಹೀಗಂತ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಭೆ ಮುಗಿಸಿ ತೆರಳಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ಸಭೆ ನಂತರ ಪ್ರತಿಕ್ರಿಯೆಗೆ ಸಿಎಂ ಕುಮಾರಸ್ವಾಮಿ ನಿರಾಕರಿಸಿದರು.

ಮಾಧ್ಯಮಗಳ ಮೇಲೆ ಮತ್ತೆ ಗರಂ ಆದ ಸಿಎಂ ಕುಮಾರಸ್ವಾಮಿ, ನಿಮ್ಮಲ್ಲಿನ ಚರ್ಚೆ, ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. (ಐ ಆಮ್ ಬಾಯ್ಕಟಿಂಗ್ ಯುವರ್ ಸೆಲ್ಫ್ ) ಎಂದು ತೆರಳಿದರು.
ಅದೇನು ಸ್ಟೋರಿನೋ, ಅದೇನು ಚರ್ಚೆ ಮಾಡ್ತೀರೋ ಮಾಡಿಕೊಳ್ಳಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದರು.

ಏನೇನು ಚರ್ಚೆ ಮಾಡ್ತಿರೋ , ಮಾಡ್ಕೊಳ್ಳಿ ಮಜಾ ಮಾಡಿ ಎಂದು ಹೇಳಿ ಹೊರಟರು ಸಿಎಂ ಕುಮಾರಸ್ವಾಮಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments