ಬಿಜೆಪಿಗೆ ಸೈಲೆಂಟ್ ಆಗಿ ಟಾಂಗ್ ನೀಡಿದ ಸಿಎಂ!

Webdunia
ಶುಕ್ರವಾರ, 28 ಜೂನ್ 2019 (16:27 IST)
ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷಿಯಾಗಿರುವ ಗ್ರಾಮ ವಾಸ್ತವ್ಯಕ್ಕೆ ಪದೇ ಪದೇ ಬಿಜೆಪಿಯವರು ಅಡ್ಡಿ ಪಡಿಸುತ್ತಿರುವುದಕ್ಕೆ ಸಿಎಂ ಹೊಸ ರೀತಿಯಲ್ಲಿ ಟಾಂಗ್ ನೀಡಲು ಸಜ್ಜಾಗಿದ್ದಾರೆ.

ವಿಪಕ್ಷವಾಗಿರುವ ಬಿಜೆಪಿಯ ನಾಯಕರು ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಪದೇ ಪದೇ ಟೀಕೆ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅದಕ್ಕೆ ಮೌನವೇ ಉತ್ತರ. ಹೀಗಂತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಗ್ರಾಮ ವಾಸ್ತವ್ಯ ಪೂರ್ಣಗೊಳಿಸಲಾಗಿದೆ. ವಿಧಾನ ಸೌಧದಲ್ಲಿರುವ ಆಡಳಿತವನ್ನು ಜನರ ಬಳಿಗೆ ತಂದಿರುವೆ.

ಹಳ್ಳಿಯ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ. ಉಳಿದಿರುವ ಬಾಕಿ ಅರ್ಜಿಗಳನ್ನು ಸಿಎಂ ಕಚೇರಿಯಿಂದ ಪರಿಹಾರ ದೊರಕಿಸಿಕೊಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇಸ್ರೆಲ್ ಮಾದರಿ ಕೃಷಿ ನೀತಿ ಅಳವಡಿಕೆ ಚಿಂತನೆ ನಡೆದಿದ್ದು, ಪ್ರಾರಂಭದಲ್ಲಿ 100 ಹಳ್ಳಿಗಳಲ್ಲಿ ನೂತನ ಯೋಜನೆ ಜಾರಿಗೊಳ್ಳಲಿದೆ ಅಂತ ಸಿಎಂ ತಿಳಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments