Webdunia - Bharat's app for daily news and videos

Install App

ಬಿಜೆಪಿಗೆ ಸೈಲೆಂಟ್ ಆಗಿ ಟಾಂಗ್ ನೀಡಿದ ಸಿಎಂ!

Webdunia
ಶುಕ್ರವಾರ, 28 ಜೂನ್ 2019 (16:27 IST)
ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷಿಯಾಗಿರುವ ಗ್ರಾಮ ವಾಸ್ತವ್ಯಕ್ಕೆ ಪದೇ ಪದೇ ಬಿಜೆಪಿಯವರು ಅಡ್ಡಿ ಪಡಿಸುತ್ತಿರುವುದಕ್ಕೆ ಸಿಎಂ ಹೊಸ ರೀತಿಯಲ್ಲಿ ಟಾಂಗ್ ನೀಡಲು ಸಜ್ಜಾಗಿದ್ದಾರೆ.

ವಿಪಕ್ಷವಾಗಿರುವ ಬಿಜೆಪಿಯ ನಾಯಕರು ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಪದೇ ಪದೇ ಟೀಕೆ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅದಕ್ಕೆ ಮೌನವೇ ಉತ್ತರ. ಹೀಗಂತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಗ್ರಾಮ ವಾಸ್ತವ್ಯ ಪೂರ್ಣಗೊಳಿಸಲಾಗಿದೆ. ವಿಧಾನ ಸೌಧದಲ್ಲಿರುವ ಆಡಳಿತವನ್ನು ಜನರ ಬಳಿಗೆ ತಂದಿರುವೆ.

ಹಳ್ಳಿಯ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ. ಉಳಿದಿರುವ ಬಾಕಿ ಅರ್ಜಿಗಳನ್ನು ಸಿಎಂ ಕಚೇರಿಯಿಂದ ಪರಿಹಾರ ದೊರಕಿಸಿಕೊಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇಸ್ರೆಲ್ ಮಾದರಿ ಕೃಷಿ ನೀತಿ ಅಳವಡಿಕೆ ಚಿಂತನೆ ನಡೆದಿದ್ದು, ಪ್ರಾರಂಭದಲ್ಲಿ 100 ಹಳ್ಳಿಗಳಲ್ಲಿ ನೂತನ ಯೋಜನೆ ಜಾರಿಗೊಳ್ಳಲಿದೆ ಅಂತ ಸಿಎಂ ತಿಳಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments