Webdunia - Bharat's app for daily news and videos

Install App

‘ಪುಂಡರ ಕೈಗೆ ಸಿಎಂ ಅಧಿಕಾರ ಕೊಟ್ಟಿದ್ದಾರೆ’

Webdunia
ಭಾನುವಾರ, 10 ಏಪ್ರಿಲ್ 2022 (19:24 IST)
ಸಿಎಂ ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಮತ್ತು ಪಕ್ಷದ ಮೇಲೆ ನಿಯಂತ್ರಣವಿಲ್ಲ. ಸರ್ಕಾರವನ್ನೇ ಸಂಘ ಪರಿವಾರಕ್ಕೆ ಅಡವಿಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ʼಬೊಮ್ಮಾಯಿ ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರವನ್ನು ಸಂಘ ಪರಿವಾರಕ್ಕೆ ಹೊರ ಗುತ್ತಿಗೆಗೆ ನೀಡಿದ್ದಾರೆ. ಅಲ್ಲಿರುವ ಕೆಲವು ಪುಂಡರ ಕೈಗೆ ಅಧಿಕಾರ ನೀಡಿರುವಂತೆ ಕಾಣುತ್ತಿದೆ. ಸರ್ಕಾರವನ್ನು ಸಂಘ ಪರಿವಾರಕ್ಕೆ ಅಡವಿಟ್ಟರೆ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಬೊಮ್ಮಾಯಿ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಇನ್ನೂ ಅಧಿಕಾರದಲ್ಲಿದ್ದರೆ, ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌರ್ಜನ್ಯ ಎಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು. ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments