Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯ ಪ್ರತಿಯಾಗಿ ಇಂದು ಬಿಜೆಪಿಯವರಿಂದ ಪಾದಯಾತ್ರೆ

Webdunia
ಸೋಮವಾರ, 24 ಜೂನ್ 2019 (10:04 IST)
ಬೆಂಗಳೂರು : ಜನರ ಸಮಸ್ಯೆಗಳನ್ನು ಅರಿಯಲು  ಸಿಎಂ ಗ್ರಾಮವಾಸ್ತವ್ಯ ಹೂಡಿದ್ದರೆ  ಅದಕ್ಕೆ ಪ್ರತಿಯಾಗಿ ಇದೀಗ ಬಿಜೆಪಿ ಪಾದಯಾತ್ರೆ ಮಾಡುವ ಅಸ್ತ್ರವನ್ನು ಪ್ರಯೋಗ ಮಾಡಿದೆ.



ಹೌದು. ಜೂ.26ರಂದು ಬೆಳಗ್ಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಿಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯವನ್ನು ಮಾಡಿ ಜನತಾದರ್ಶನ ನಡೆಸಲಿದ್ದಾರೆ.


ಇದಕ್ಕೆ ಪ್ರತಿಯಾಗಿ ಇಂದು ಬಿಜೆಪಿ ಕರೇಗುಡ್ಡ ಗ್ರಾಮಕ್ಕೆ ಪಾದಯಾತ್ರೆ ಹೊರಡಲು ನಿರ್ಧಾರಿಸಿದ್ದು, ದೇವದುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವನಗೌಡ ನಾಯಕ ನೇತೃತ್ವದಲ್ಲಿ 25 ಸಾವಿರ ಜನರು ಪಾದಯಾತ್ರೆ ಮಾಡಲಿದ್ದಾರೆ.  ದೇವದುರ್ಗಾ ತಾಲೂಕಿನ ಗೂಗಲ್ ಗ್ರಾಮದಿಂದ ಬಿಜೆಪಿಯವರು ಪಾದಯಾತ್ರೆಗೆ ಹೊರಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments